ಸೋಮವಾರ, 25 ಆಗಸ್ಟ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಚಂದ್ರನಲ್ಲಿಗೆ ಹೋಗಲು ನಾನೂ ನಿಮ್ಮೊಂದಿಗೆ ಸ್ಪರ್ಧಿಸುತ್ತೇನೆ: ಶುಭಾಂಶು ಶುಕ್ಲಾ

17ಕ್ಕೇ ಭೂಮಿಗೆ ವಾಪಸ್‌ ಆಗಿದ್ದರೂ ಶುಕ್ಲಾ ಅವರು ಆಗಸ್ಟ್‌ 25ಕ್ಕೆ ತಮ್ಮ ಹುಟ್ಟೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಹುಟ್ಟೂರಿನಲ್ಲಿ ಸೋಮವಾರ ಅವರಿಗೆ ಅದ್ದೂರಿ ಸ್ವಾಗತವನ್ನೇ ಕೋರಲಾಯಿತು.
Last Updated 25 ಆಗಸ್ಟ್ 2025, 15:30 IST
ಚಂದ್ರನಲ್ಲಿಗೆ ಹೋಗಲು ನಾನೂ ನಿಮ್ಮೊಂದಿಗೆ ಸ್ಪರ್ಧಿಸುತ್ತೇನೆ: ಶುಭಾಂಶು ಶುಕ್ಲಾ

ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ಕ್ರಮ ಬೇಡ: ಸುಪ್ರೀಂ ಕೋರ್ಟ್‌

ಸಿಎಸ್‌ಡಿಎಸ್‌ ಸಂಸ್ಥೆಯ ಸಹ ನಿರ್ದೇಶಕ, ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳಬಾರದು, ಅವರನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮಧ್ಯಂತರ ಆದೇಶ ನೀಡಿದೆ. ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ ಎಂದು...
Last Updated 25 ಆಗಸ್ಟ್ 2025, 15:26 IST
ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ಕ್ರಮ ಬೇಡ: ಸುಪ್ರೀಂ ಕೋರ್ಟ್‌

ನೋಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ: ಬಾವ, ಸೋದರಮಾವನ ಬಂಧನ

Dowry Death Case: ನೋಯ್ಡಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ ಪತಿ, ತಾಯಿ ಜೊತೆ ಸೇರಿಕೊಂಡು ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಬಾವ ಹಾಗೂ ಸೋದರ ಮಾವನನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿಗಳಾದ ಸತ್ವೀರ್‌ ಭಾತಿ (55) ಹಾಗೂ ರೋಹಿತ್‌ ಭಾತಿ (28)...
Last Updated 25 ಆಗಸ್ಟ್ 2025, 15:25 IST
ನೋಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ: ಬಾವ, ಸೋದರಮಾವನ ಬಂಧನ

Ganesh Chaturthi 2025 | ಗಣೇಶೋತ್ಸವ: ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ

Ganesh Festival: ಮುಂಬೈ: 11 ದಿನಗಳ ಅದ್ದೂರಿ ಗಣೇಶೋತ್ಸವಕ್ಕೆ ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಪೆಂಡಾಲ್‌ಗಳಲ್ಲಿ ಮತ್ತು ಮನೆಗಳಲ್ಲಿ ಗಣಪನನ್ನು ಪ್ರತಿಷ್ಠಾಪಿಸಲು ಮೂರ್ತಿಗಳ ಖರೀದಿಯಲ್ಲಿ ಜನರು ತೊಡಗಿದ್ದಾರೆ. ರಸ್ತೆಗಳು ಜನನಿಬಿಡವಾಗಿವೆ...
Last Updated 25 ಆಗಸ್ಟ್ 2025, 15:23 IST
Ganesh Chaturthi 2025 | ಗಣೇಶೋತ್ಸವ: ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ

ಲಡ್ಕಿ ಬಹೀನ್‌ ಯೋಜನೆ | 26 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಮಹಾರಾಷ್ಟ್ರ ಸಚಿವೆ

Maharashtra Welfare Scheme: : ‘ಮಹಾರಾಷ್ಟ್ರದಲ್ಲಿ ಮಹಿಳೆಯರಿಗಾಗಿ ಜಾರಿಗೊಳಿಸಲಾದ ‘ಲಡ್ಕಿ ಬಹೀನ್‌’ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ 26 ಲಕ್ಷ ಅನರ್ಹ ಫಲಾನುಭವಿಗಳು ಇರುವುದನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಮಾಡಲಾಗಿದೆ’ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಅದಿತಿ ತಟಕರೆ ತಿಳಿಸಿದ್ದಾರೆ.
Last Updated 25 ಆಗಸ್ಟ್ 2025, 15:21 IST
ಲಡ್ಕಿ ಬಹೀನ್‌ ಯೋಜನೆ | 26 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಮಹಾರಾಷ್ಟ್ರ ಸಚಿವೆ

ಪ್ರಾಧ್ಯಾಪಕ ಅಲಿ ಖಾನ್ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

Ashoka University Case: ನವದೆಹಲಿ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್‌ ಮಹಮೂದಾಬಾದ್‌ ವಿರುದ್ಧ ಹರಿಯಾಣ ಎಸ್‌ಐಟಿ ಸಲ್ಲಿಸಿರುವ ಆರೋಪಪಟ್ಟಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಕ್ಕೆ ಸುಪ್ರಿಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ...
Last Updated 25 ಆಗಸ್ಟ್ 2025, 15:20 IST
ಪ್ರಾಧ್ಯಾಪಕ ಅಲಿ ಖಾನ್ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಮೋದಿ ಸರ್ಕಾರಕ್ಕೆ ಯುವಜನರ ಭವಿಷ್ಯದ ಚಿಂತೆಯಿಲ್ಲ: ರಾಹುಲ್‌ ಗಾಂಧಿ

Youth Unemployment: ಮೋದಿ ಸರ್ಕಾರಕ್ಕೆ ಯುವಜನರ ಭವಿಷ್ಯದ ಬಗ್ಗೆ ಯಾವುದೇ ಚಿಂತೆಯಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಸರ್ಕಾರದ ನೀತಿ ನಿರ್ಧಾರಗಳು ಯುವಕರ ಭವಿಷ್ಯಕ್ಕೆ ಹಾನಿಕಾರಕವಾಗಿವೆ ಎಂಬುದನ್ನು ಅವರು ವಿವರಿಸಿದ್ದಾರೆ...
Last Updated 25 ಆಗಸ್ಟ್ 2025, 15:19 IST
ಮೋದಿ ಸರ್ಕಾರಕ್ಕೆ ಯುವಜನರ ಭವಿಷ್ಯದ ಚಿಂತೆಯಿಲ್ಲ: ರಾಹುಲ್‌ ಗಾಂಧಿ
ADVERTISEMENT

ಗೋವಾ | ಸಿಎಎ ಅಡಿ ಭಾರತದ ಪೌರತ್ವ ಪಡೆದ ಪಾಕಿಸ್ತಾನ ಮೂಲದ ಕ್ರಿಶ್ಚಿಯನ್‌

CAA Citizenship: ಪೌರತ್ವ (ತಿದ್ದುಪಡಿ) ಕಾಯ್ದೆ–2019ರ ಅಡಿಯಲ್ಲಿ ಪಾಕಿಸ್ತಾನ ಮೂಲದ ಕ್ರೈಸ್ತ ಧರ್ಮಕ್ಕೆ ಸೇರಿದ ಬ್ರೆಂಡೆನ್ ವ್ಯಾಲೆಂಟೈನ್ ಕ್ರಾಸ್ಟೊ ಅವರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
Last Updated 25 ಆಗಸ್ಟ್ 2025, 14:31 IST
ಗೋವಾ | ಸಿಎಎ ಅಡಿ ಭಾರತದ ಪೌರತ್ವ ಪಡೆದ ಪಾಕಿಸ್ತಾನ ಮೂಲದ ಕ್ರಿಶ್ಚಿಯನ್‌

PM, CM ಪದಚ್ಯುತಗೊಳಿಸುವ ಮಸೂದೆ | ಭ್ರಷ್ಟಾಚಾರಿಗಳ ಕೂಟದಿಂದ’ ವಿರೋಧ: ಬಿಜೆಪಿ

Anti Corruption Bill: ರಾಜಕಾರಣದಲ್ಲಿ ನೈತಿಕತೆಯನ್ನು ತರುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಭ್ರಷ್ಟಾಚಾರಿಗಳ ಕೂಟವು’ ವಿರೋಧಿಸುತ್ತಿದೆ ಎಂದು ಬಿಜೆಪಿ ಸೋಮವಾರ ವಾಗ್ದಾಳಿ ನಡೆಸಿದೆ.
Last Updated 25 ಆಗಸ್ಟ್ 2025, 14:27 IST
PM, CM ಪದಚ್ಯುತಗೊಳಿಸುವ ಮಸೂದೆ | ಭ್ರಷ್ಟಾಚಾರಿಗಳ ಕೂಟದಿಂದ’ ವಿರೋಧ: ಬಿಜೆಪಿ

ಪಟೇಲ್, ಬಿರ್ಸಾ ಮುಂಡಾ, ವಾಜಪೇಯಿ ಜಯಂತಿ: ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ

Indian Leaders Birth Anniversary: ದೇಶದ ಮೊದಲ ಗೃಹ ಸಚಿವ ಸರ್ದಾರ್‌ ವಲ್ಲಭಭಾಯ್ ಪಟೇಲ್, ಬುಡಕಟ್ಟು ಸಮುದಾಯಗಳ ಮೇರು ನಾಯಕ ಬಿರ್ಸಾ ಮುಂಡಾ ಅವರ 150ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಿಸಲು ಕೇಂದ್ರ ಸರ್ಕಾರ 3 ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದೆ.
Last Updated 25 ಆಗಸ್ಟ್ 2025, 13:56 IST
ಪಟೇಲ್, ಬಿರ್ಸಾ ಮುಂಡಾ, ವಾಜಪೇಯಿ ಜಯಂತಿ: ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ
ADVERTISEMENT
ADVERTISEMENT
ADVERTISEMENT