ಸೋಮವಾರ, 25 ಆಗಸ್ಟ್ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಶಾ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ

ಉಪರಾಷ್ಟ್ರಪತಿ ಚುನಾವಣೆಯಲ್ಲಿ, ವಿರೋಧ ಪಕ್ಷಗಳ ಕೂಟ ‘ಇಂಡಿಯಾ’ದ ಅಭ್ಯರ್ಥಿಯಾಗಿರುವ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗಳನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.
Last Updated 25 ಆಗಸ್ಟ್ 2025, 16:39 IST
ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಶಾ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ

ಪಿಎಂ, ಸಿಎಂ ಪದಚ್ಯುತಿ ಮಸೂದೆ | ಜೆಪಿಸಿ ಬಹಿಷ್ಕರಿಸುತ್ತೇವೆ: ಉದ್ಧವ್‌ ಬಣ

‘ಸಮಿತಿಗೆ ಸೇರುವುದಿಲ್ಲ’ ಎಂದು ತೃಣಮೂಲ ಕಾಂಗ್ರೆಸ್‌, ಸಮಾಜವಾದಿ ಪಕ್ಷ ಮತ್ತು ಆಮ್‌ ಆದ್ಮಿ ಪಕ್ಷ ಈಗಾಗಲೇ ಹೇಳಿವೆ. ‘ಬಿಜೆಪಿಯದ್ದು ಇದೊಂದು ನಾಟಕ’ ಎಂದು ಶಿವಸೇನಾ ಟೀಕಿಸಿದೆ.
Last Updated 25 ಆಗಸ್ಟ್ 2025, 16:04 IST
ಪಿಎಂ, ಸಿಎಂ ಪದಚ್ಯುತಿ ಮಸೂದೆ | ಜೆಪಿಸಿ ಬಹಿಷ್ಕರಿಸುತ್ತೇವೆ: ಉದ್ಧವ್‌ ಬಣ

ಹೈದರಾಬಾದ್‌ | ಶಾಲೆಯ ನೀರಿನ ತೊಟ್ಟಿಗೆ ಕೀಟನಾಶಕ ಬೆರೆಸಿದ್ದ ಶಿಕ್ಷಕನ ಬಂಧನ

Telangana Teacher Arrest: ತೆಲಂಗಾಣದ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ನೀರಿನ ತೊಟ್ಟಿಗೆ ಕೀಟನಾಶಕ ಬೆರೆಸಿದ್ದ ಪ್ರಕರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 25 ಆಗಸ್ಟ್ 2025, 15:53 IST
ಹೈದರಾಬಾದ್‌ | ಶಾಲೆಯ ನೀರಿನ ತೊಟ್ಟಿಗೆ ಕೀಟನಾಶಕ ಬೆರೆಸಿದ್ದ ಶಿಕ್ಷಕನ ಬಂಧನ

Mig-21: ಇತಿಹಾಸದ ಪುಟ ಸೇರಿದ ಮಿಗ್‌–21

Indian Air Force History: ಬಿಕಾನೇರ್‌: ಆರು ದಶಕಗಳ ಕಾಲ ಭಾರತೀಯ ವಾಯುಪಡೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿದ ಮಿಗ್‌–21 ಯುದ್ಧವಿಮಾನವು ರಾಜಸ್ಥಾನದ ಬಿಕಾನೇರ್‌ನಲ್ಲಿರುವ ನಾಲ್‌ ವಾಯುನೆಲೆಯಲ್ಲಿ ಕೊನೆಯ ಬಾರಿಗೆ ಹಾರಾಟ ನಡೆಸುವುದರೊಂದಿಗೆ ಇತಿಹಾಸದ ಪುಟ ಸೇರಿತು.
Last Updated 25 ಆಗಸ್ಟ್ 2025, 15:51 IST
Mig-21: ಇತಿಹಾಸದ ಪುಟ ಸೇರಿದ ಮಿಗ್‌–21

ಹಿಂದೂಯೇತರ ಮಹಿಳೆ ಪ್ರವೇಶ: ಗುರುವಾಯೂರು ದೇವಾಲಯ ಶುದ್ಧೀಕರಣ

Kerala Temple Entry Controversy: ತಿರುವನಂತಪುರ: ಹಿಂದೂಯೇತರ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ, ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ಧೀಕರಣ’ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
Last Updated 25 ಆಗಸ್ಟ್ 2025, 15:50 IST
 ಹಿಂದೂಯೇತರ ಮಹಿಳೆ ಪ್ರವೇಶ: ಗುರುವಾಯೂರು ದೇವಾಲಯ ಶುದ್ಧೀಕರಣ

ಚಂದ್ರನಲ್ಲಿಗೆ ಹೋಗಲು ನಾನೂ ನಿಮ್ಮೊಂದಿಗೆ ಸ್ಪರ್ಧಿಸುತ್ತೇನೆ: ಶುಭಾಂಶು ಶುಕ್ಲಾ

17ಕ್ಕೇ ಭೂಮಿಗೆ ವಾಪಸ್‌ ಆಗಿದ್ದರೂ ಶುಕ್ಲಾ ಅವರು ಆಗಸ್ಟ್‌ 25ಕ್ಕೆ ತಮ್ಮ ಹುಟ್ಟೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಹುಟ್ಟೂರಿನಲ್ಲಿ ಸೋಮವಾರ ಅವರಿಗೆ ಅದ್ದೂರಿ ಸ್ವಾಗತವನ್ನೇ ಕೋರಲಾಯಿತು.
Last Updated 25 ಆಗಸ್ಟ್ 2025, 15:30 IST
ಚಂದ್ರನಲ್ಲಿಗೆ ಹೋಗಲು ನಾನೂ ನಿಮ್ಮೊಂದಿಗೆ ಸ್ಪರ್ಧಿಸುತ್ತೇನೆ: ಶುಭಾಂಶು ಶುಕ್ಲಾ

ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ಕ್ರಮ ಬೇಡ: ಸುಪ್ರೀಂ ಕೋರ್ಟ್‌

ಸಿಎಸ್‌ಡಿಎಸ್‌ ಸಂಸ್ಥೆಯ ಸಹ ನಿರ್ದೇಶಕ, ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳಬಾರದು, ಅವರನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮಧ್ಯಂತರ ಆದೇಶ ನೀಡಿದೆ. ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ ಎಂದು...
Last Updated 25 ಆಗಸ್ಟ್ 2025, 15:26 IST
ಚುನಾವಣಾ ವಿಶ್ಲೇಷಕ ಸಂಜಯ್‌ ಕುಮಾರ್‌ ಅವರ ವಿರುದ್ಧ ಕ್ರಮ ಬೇಡ: ಸುಪ್ರೀಂ ಕೋರ್ಟ್‌
ADVERTISEMENT

ನೋಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ: ಬಾವ, ಸೋದರಮಾವನ ಬಂಧನ

Dowry Death Case: ನೋಯ್ಡಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ ಪತಿ, ತಾಯಿ ಜೊತೆ ಸೇರಿಕೊಂಡು ಪತ್ನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಬಾವ ಹಾಗೂ ಸೋದರ ಮಾವನನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿಗಳಾದ ಸತ್ವೀರ್‌ ಭಾತಿ (55) ಹಾಗೂ ರೋಹಿತ್‌ ಭಾತಿ (28)...
Last Updated 25 ಆಗಸ್ಟ್ 2025, 15:25 IST
ನೋಯ್ಡಾ ವರದಕ್ಷಿಣೆ ಕಿರುಕುಳ ಪ್ರಕರಣ: ಬಾವ, ಸೋದರಮಾವನ ಬಂಧನ

Ganesh Chaturthi 2025 | ಗಣೇಶೋತ್ಸವ: ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ

Ganesh Festival: ಮುಂಬೈ: 11 ದಿನಗಳ ಅದ್ದೂರಿ ಗಣೇಶೋತ್ಸವಕ್ಕೆ ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಪೆಂಡಾಲ್‌ಗಳಲ್ಲಿ ಮತ್ತು ಮನೆಗಳಲ್ಲಿ ಗಣಪನನ್ನು ಪ್ರತಿಷ್ಠಾಪಿಸಲು ಮೂರ್ತಿಗಳ ಖರೀದಿಯಲ್ಲಿ ಜನರು ತೊಡಗಿದ್ದಾರೆ. ರಸ್ತೆಗಳು ಜನನಿಬಿಡವಾಗಿವೆ...
Last Updated 25 ಆಗಸ್ಟ್ 2025, 15:23 IST
Ganesh Chaturthi 2025 | ಗಣೇಶೋತ್ಸವ: ಮಹಾರಾಷ್ಟ್ರದಲ್ಲಿ ಭರ್ಜರಿ ಸಿದ್ಧತೆ

ಲಡ್ಕಿ ಬಹೀನ್‌ ಯೋಜನೆ | 26 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಮಹಾರಾಷ್ಟ್ರ ಸಚಿವೆ

Maharashtra Welfare Scheme: : ‘ಮಹಾರಾಷ್ಟ್ರದಲ್ಲಿ ಮಹಿಳೆಯರಿಗಾಗಿ ಜಾರಿಗೊಳಿಸಲಾದ ‘ಲಡ್ಕಿ ಬಹೀನ್‌’ ಯೋಜನೆಯಡಿಯಲ್ಲಿ ರಾಜ್ಯದಾದ್ಯಂತ 26 ಲಕ್ಷ ಅನರ್ಹ ಫಲಾನುಭವಿಗಳು ಇರುವುದನ್ನು ಪ್ರಾಥಮಿಕ ಹಂತದಲ್ಲಿ ಪತ್ತೆ ಮಾಡಲಾಗಿದೆ’ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಅದಿತಿ ತಟಕರೆ ತಿಳಿಸಿದ್ದಾರೆ.
Last Updated 25 ಆಗಸ್ಟ್ 2025, 15:21 IST
ಲಡ್ಕಿ ಬಹೀನ್‌ ಯೋಜನೆ | 26 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಮಹಾರಾಷ್ಟ್ರ ಸಚಿವೆ
ADVERTISEMENT
ADVERTISEMENT
ADVERTISEMENT