ಬುಧವಾರ, 9 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಷ್ಟ್ರೀಯ (ಸುದ್ದಿ)
ADVERTISEMENT
JNU ಮಾಜಿ ವಿದ್ಯಾರ್ಥಿ ಶಾರ್ಜೀಲ್ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್
2020ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್ಯು ಮಾಜಿ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಹಾಗೂ ಉಮರ್ ಖಲೀದ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಬುಧವಾರ ಕಾಯ್ದಿರಿಸಿತು.
Last Updated 9 ಜುಲೈ 2025, 15:36 IST
ವಿಶ್ವಸಂಸ್ಥೆಯಲ್ಲಿ ಪಂಡಿತ್ ವಿಶ್ವ ಮೋಹನ ಭಟ್ ಸಂಗೀತ ಕಛೇರಿ
ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಪಂಡಿತ್ ವಿಶ್ವ ಮೋಹನ ಭಟ್ ಮತ್ತು ಅವರ ಪುತ್ರ, ಸಾತ್ವಿಕ್ ವೀಣಾ ಸೃಷ್ಟಿಕರ್ತ ಪಂಡಿತ್ ಸಲೀಲ್ ಭಟ್ ಅವರು ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಭಾರತೀಯ ಶಾಸ್ತ್ರೀಯ ಸಂಗೀತದ ಕಛೇರಿ ನಡೆಸಿಕೊಟ್ಟರು.
Last Updated 9 ಜುಲೈ 2025, 15:32 IST
ಗುಜರಾತ್ನ ವಡೋದರಾದಲ್ಲಿ ಸೇತುವೆ ಕುಸಿತ: 10 ಜನರ ಸಾವು
Gujarat Bridge Accident: ವಡೋದರಾದ ಮಹಿಸಾಗರಕ್ಕೆ ನಿರ್ಮಿಸಿರುವ ಸೇತುವೆ ಕುಸಿತದಿಂದ ವಾಹನಗಳು ನದಿಗೆ ಬಿದ್ದು 9 ಜನರು ಮೃತಪಟ್ಟಿರುವ ಘಟನೆ ಸಂಭವಿಸಿದೆ.
Last Updated 9 ಜುಲೈ 2025, 15:16 IST
ತೆಲಂಗಾಣ ಕಾರ್ಖಾನೆ ಸ್ಫೋಟ | DNA ಪರೀಕ್ಷೆ ವಿಫಲ: ಪತ್ತೆಯಾಗದ ಕಾರ್ಮಿಕರ ಗುರುತು
DNA Identification Failure: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪತ್ತೆಯಾದ ಮಾನವ ದೇಹದ ಭಾಗಗಳ ಮಾದರಿಗಳು ನಾಪತ್ತೆಯಾಗಿರುವ ಎಂಟು ಕಾರ್ಮಿಕರ ಕುಟುಂಬಸ್ಥರ ಡಿಎನ್ಎಗೆ ಹೊಂದಾಣಿಕೆಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಜುಲೈ 2025, 14:45 IST
ಬಿಹಾರ: ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ನೇತೃತ್ವದಲ್ಲಿ ಪ್ರತಿಭಟನೆ
ಹಲವೆಡೆ ಮಹಾಘಟಬಂಧನ ಕಾರ್ಯಕರ್ತರಿಂದ ರಸ್ತೆ, ರೈಲು ತಡೆ
Last Updated 9 ಜುಲೈ 2025, 14:24 IST
ಛತ್ತೀಸಗಢ | 28 ಲಕ್ಷ ಇನಾಮು ಘೋಷಣೆಯಾಗಿದ್ದ 9 ಮಂದಿ ಸೇರಿ 12 ನಕ್ಸಲರು ಶರಣಾಗತಿ
Chhattisgarh Police Operation: ದಂತೇವಾಡ: ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ಇಂದು (ಬುಧವಾರ) ಇಬ್ಬರು ಮಹಿಳೆಯರು ಸೇರಿ 12 ಮಂದಿ ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅವರಲ್ಲಿ ಒಂಬತ್ತು
Last Updated 9 ಜುಲೈ 2025, 14:19 IST
Video| ಹಳಸಿದ ಆಹಾರ ನೀಡಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ
ರಾಹುಲ್ ಗಾಂಧಿ ನಾಲಗೆ ಕತ್ತರಿಸುವವರಿಗೆ ಬಹುಮಾನ ಘೋಷಿಸಿದ್ದ ಶಾಸಕ
Last Updated 9 ಜುಲೈ 2025, 14:14 IST
ADVERTISEMENT
ನೊಬೆಲ್ ಪ್ರಶಸ್ತಿಗೆ ವಿಲಕ್ಷಣ ಆಯ್ಕೆಗಳು: ಜೈರಾಮ್ ರಮೇಶ್
ಶತಮಾನದಿಂದೀಚೆಗೆ ನೊಬೆಲ್ ಪ್ರಶಸ್ತಿಗೆ ವಿಲಕ್ಷಣ ಆಯ್ಕೆಗಳನ್ನು ಮಾಡಲಾಗುತ್ತಿದ್ದು, ಈ ಸಂಬಂಧಿಸಿದ ಲೋಪದೋಷಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟೀಕಿಸಿದ್ದಾರೆ.
Last Updated 9 ಜುಲೈ 2025, 14:05 IST
ದಕ್ಷಿಣ ತ್ರಿಪುರಾ: ಭಾರಿ ಮಳೆಯಿಂದ ನೆಲೆ ಕಳೆದುಕೊಂಡ 100ಕ್ಕೂ ಹೆಚ್ಚು ಕುಟುಂಬಗಳು
ದಕ್ಷಿಣ ತ್ರಿಪುರಾ: ಭಾರಿ ಮಳೆಯಿಂದ ಪ್ರವಾಹ ಸೃಷ್ಟಿ l ಜನಜೀವನ ಅಸ್ತವ್ಯಸ್ತ
Last Updated 9 ಜುಲೈ 2025, 14:04 IST
ಯುಪಿ | ಧಾರ್ಮಿಕ ಮತಾಂತರ ದಂಧೆ: ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ED
Religious Conversion Racket: ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ದಂಧೆಯಲ್ಲಿ ಭಾಗಿಯಾದವರಿಗೆ ವಿದೇಶಗಳಿಂದ ದೊಡ್ಡ ಮೊತ್ತದ ಹಣ ಸಂದಾಯವಾಗಿರುವುದು ದೃಢಪಟ್ಟ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
Last Updated 9 ಜುಲೈ 2025, 14:00 IST
ADVERTISEMENT
<
1
2
...
1000
>
ADVERTISEMENT
ADVERTISEMENT