ಗುರುವಾರ, 3 ಜುಲೈ 2025
×
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

ನ್ಯಾ. ವರ್ಮಾ ಪದಚ್ಯುತಿಗೆ ಕೇಂದ್ರ ಸರ್ಕಾರದಿಂದ ಸಂಸದರ ಸಹಿ ಸಂಗ್ರಹ ಶೀಘ್ರ

Verma Dismissal Process: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಾಗ್ದಂಡನೆಗೆ ವಿರೋಧ ಪಕ್ಷಗಳ ತಾತ್ವಿಕ ಒಪ್ಪಿಗೆ, ಶೀಘ್ರ ಸಂಸದರ ಸಹಿ ಸಂಗ್ರಹ ಪ್ರಕ್ರಿಯೆ
Last Updated 3 ಜುಲೈ 2025, 10:01 IST
ನ್ಯಾ. ವರ್ಮಾ ಪದಚ್ಯುತಿಗೆ ಕೇಂದ್ರ ಸರ್ಕಾರದಿಂದ ಸಂಸದರ ಸಹಿ ಸಂಗ್ರಹ ಶೀಘ್ರ

ಪಶ್ಚಿಮ ಬಂಗಾಳ: ಬಿಜೆಪಿ ಅಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಆಯ್ಕೆ; ಅಧಿಕೃತ ಘೋಷಣೆ

BJP Leader – ರಾಜ್ಯಸಭಾ ಸದಸ್ಯ ಸಮಿಕ್ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಬಿಜೆಪಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು ಎಂದು ರವಿಶಂಕರ್ ಪ್ರಸಾದ್ ಘೋಷಣೆ
Last Updated 3 ಜುಲೈ 2025, 9:39 IST
ಪಶ್ಚಿಮ ಬಂಗಾಳ: ಬಿಜೆಪಿ ಅಧ್ಯಕ್ಷರಾಗಿ ಸಮಿಕ್ ಭಟ್ಟಾಚಾರ್ಯ ಆಯ್ಕೆ; ಅಧಿಕೃತ ಘೋಷಣೆ

ಡಾಬರ್ ಚ್ಯವನಪ್ರಾಶ್ ವಿರುದ್ಧ ಪತಂಜಲಿ ಜಾಹೀರಾತುಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧ

Delhi High Court Order: ಡಾಬರ್ ಚ್ಯವನ್‌ಪ್ರಾಶ್ ವಿರುದ್ಧ ಅವಹೇಳನಕಾರಿ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಸಂಸ್ಥೆಗೆ ದೆಹಲಿ ಹೈಕೋರ್ಟ್‌ ಗುರುವಾರ ನಿರ್ಬಂಧ ಹೇರಿದೆ.
Last Updated 3 ಜುಲೈ 2025, 7:38 IST
ಡಾಬರ್ ಚ್ಯವನಪ್ರಾಶ್ ವಿರುದ್ಧ ಪತಂಜಲಿ ಜಾಹೀರಾತುಗಳಿಗೆ ದೆಹಲಿ ಹೈಕೋರ್ಟ್ ನಿರ್ಬಂಧ

Telangana Plant Explosion | 9 ಜನರು ಇನ್ನೂ ನಾಪತ್ತೆ, ತಜ್ಞರ ತಂಡ ಭೇಟಿ

Telangana Plant Explosion: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. 35 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 3 ಜುಲೈ 2025, 7:13 IST
Telangana Plant Explosion | 9 ಜನರು ಇನ್ನೂ ನಾಪತ್ತೆ, ತಜ್ಞರ ತಂಡ ಭೇಟಿ

ಪಹಲ್ಗಾಮ್ ದಾಳಿ ಖಂಡಿಸಿದರೂ ಪಾಕಿಸ್ತಾನವನ್ನು ಟೀಕಿಸದ ಕ್ವಾಡ್ ಹೇಳಿಕೆಗೆ ಭಾರತ ಸಹಿ

India Quad Diplomacy: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದರೂ, ಪಾಕಿಸ್ತಾನವನ್ನು ಟೀಕಿಸದಿರುವ 'ಕ್ವಾಡ್‌' ನಾಯಕರ ಜಂಟಿ ಹೇಳಿಕೆಗೆ ಭಾರತ ಸಹಿ ಮಾಡಿದೆ.
Last Updated 3 ಜುಲೈ 2025, 6:52 IST
ಪಹಲ್ಗಾಮ್ ದಾಳಿ ಖಂಡಿಸಿದರೂ ಪಾಕಿಸ್ತಾನವನ್ನು ಟೀಕಿಸದ ಕ್ವಾಡ್ ಹೇಳಿಕೆಗೆ ಭಾರತ ಸಹಿ

ಮಣಿಪುರ: ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ

Manipur Militants Arrest: ಮಣಿಪುರದ ಇಂಫಾಲ್ ಕಣಿವೆ ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 3 ಜುಲೈ 2025, 5:31 IST
ಮಣಿಪುರ: ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ

ಸೋನ್‌ಪ್ರಯಾಗ ಬಳಿ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

Kedarnath Yatra Landslide: ಕೇದಾರನಾಥ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್‌ಪ್ರಯಾಗ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಜುಲೈ 2025, 4:55 IST
ಸೋನ್‌ಪ್ರಯಾಗ ಬಳಿ ಭೂಕುಸಿತ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ADVERTISEMENT

ಕೊರಿಯರ್ ಡೆಲಿವರಿಏಜೆಂಟ್ ಸೋಗಿನಲ್ಲಿ ಫ್ಲ್ಯಾಟ್‌ಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ

Pune Fake Delivery Agent Rape: ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಫ್ಲ್ಯಾಟ್‌ಗೆ ಪ್ರವೇಶಿಸಿ 22 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 3 ಜುಲೈ 2025, 4:29 IST
ಕೊರಿಯರ್ ಡೆಲಿವರಿಏಜೆಂಟ್ ಸೋಗಿನಲ್ಲಿ ಫ್ಲ್ಯಾಟ್‌ಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ

ನಕಲಿ ಡಿಜಿಟಲ್ ಅರೆಸ್ಟ್‌: ಹಿರಿಯ ವಕೀಲೆಯಿಂದ ₹3.29 ಕೋಟಿ ದೋಚಿದ ಸೈಬರ್ ಕಳ್ಳರು

72 ವರ್ಷದ ಹಿರಿಯ ವಕೀಲರನ್ನು ಹಲವು ದಿನಗಳವರೆಗೆ ನಕಲಿ ಡಿಜಿಟಲ್ ಅರೆಸ್ಟ್ ಮಾಡಿದ್ದ ಸೈಬರ್ ಖದೀಮರು ₹3.29 ಕೋಟಿ ದೋಚಿರುವ ಘಟನೆ ಉತ್ತರ ಪ್ರದೇಶದ ಗೌತಮ ಬದ್ಧ ನಗರದಲ್ಲಿ ನಡೆದಿದೆ.
Last Updated 3 ಜುಲೈ 2025, 3:13 IST
ನಕಲಿ ಡಿಜಿಟಲ್ ಅರೆಸ್ಟ್‌: ಹಿರಿಯ ವಕೀಲೆಯಿಂದ ₹3.29 ಕೋಟಿ ದೋಚಿದ ಸೈಬರ್ ಕಳ್ಳರು

ಭಾರತ-ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಕಳ್ಳಸಾಗಣೆದಾರನನ್ನು ಹತ್ಯೆಗೈದ BSF

BSF Encounter: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಾಂಗ್ಲಾದೇಶದ, ಮಾದಕವಸ್ತುಗಳ ಕಳ್ಳಸಾಗಣೆದಾರನನ್ನು ಬಿಎಸ್‌ಎಫ್‌ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
Last Updated 3 ಜುಲೈ 2025, 3:12 IST
ಭಾರತ-ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಕಳ್ಳಸಾಗಣೆದಾರನನ್ನು ಹತ್ಯೆಗೈದ BSF
ADVERTISEMENT
ADVERTISEMENT
ADVERTISEMENT