ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದಸ್ವಾತಂತ್ರ್ಯ ದಿನಾಚರಣೆಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ಅವರು ಮಹಾಘಟಬಂಧನ ಸರ್ಕಾರವು ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದರು. ಹಾಗೇ ವಿವಿಧ ವಲಯಗಳಲ್ಲಿ 10 ಲಕ್ಷ ಉದ್ಯೋಗಾವಕಾಶಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡಯುವ ಜನರಿಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಟ್ವೀಟ್ ಮೂಲಕ ಘೋಷಣೆಮಾಡಿದ್ದರು.
अभिभावक आदरणीय मुख्यमंत्री श्री नीतीश कुमार जी का 76वें स्वतंत्रता दिवस के अवसर पर पटना के गाँधी मैदान से ऐतिहासिक ऐलान:-
10 लाख नौकरियों के बाद 10 लाख अतिरिक्त नौकरियां दूसरी अन्य व्यवस्थाओं से भी दी जाएगी।
जज़्बा है बिहारी जुनून है बिहार उत्तम बिहार का सपना करना है साकार