‘ನವೆಂಬರ್ 2019ರಿಂದ ಕರ್ತಾರ್ಪುರ ಕಾರಿಡಾರ್ ಮೂಲಕಸಾಹಿಬ್ ಗುರುದ್ವಾರಕ್ಕೆ 1,10,670ಕ್ಕೂ ಹೆಚ್ಚು ಭಾರತೀಯರು ಮತ್ತು ಭಾರತದ ಸಾಗರೋತ್ತರ ಪೌರತ್ವ ಕಾರ್ಡ್ ಹೊಂದಿರುವ ನಾಗರಿಕರು ಭೇಟಿ ನೀಡಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.