ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಪ್ರತಿಕ್ರಿಯಿಸಿದ್ದು, ಅನವಶ್ಯಕವಾಗಿ ಯಾರೂ ಗಾಬರಿಯಾಗಬಾರದು. ಆದರೆ, ಸದಾ ಎಚ್ಚರಿಕೆಯಿಂದಿರಿ. ಸರ್ಕಾರ ಹೊರಡಿಸಿರುವ ನಿರ್ದೇಶನಗಳನ್ನು ಅನುಸರಿಸಿ. ಕೋವಿಡ್ಗೆ ಸಂಬಂಧಿಸಿದಂತೆ ತಪ್ಪು ದಾರಿಗೆ ಎಳೆಯುವ ಯಾವುದೇ ವರದಿಗೆ ಕಿವಿಗೊಡಬೇಡಿ ಎಂದು ನಾಗರಿಕರಲ್ಲಿ ಕೇಳಿಕೊಂಡಿದ್ದಾರೆ.