ಈ ಮಧ್ಯೆ, ಕೊಯಮತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ‘ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಇತರ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ. ಹೀಗಾಗಿ ಕೆಳ ಹಂತದ ಕೆಲ ನಾಯಕರು ಪಕ್ಷ ತೊರೆಯುವ ವಿಷಯವೂ ದೊಡ್ಡದಾಗಿ ಕಾಣುತ್ತಿದೆ’ ಎಂದು ಹೇಳಿದರು.