‘ಮುಂಬೈ, ತಿರುವನಂತಪುರ, ಎರ್ನಾಕುಳಂ, ಕೋಟ್ಟಯಂ, ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಪ್ರಸ್ತುತ ಹೆಚ್ಚಿನ ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇ 70 ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿವೆ’ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ.ಸುಜೀತ್ ಕೆ.ಸಿಂಗ್ ಸಭೆಗೆ ಮಾಹಿತಿ ನೀಡಿದರು.