‘ಮಧ್ಯಂತರ ತಡೆಯಾಜ್ಞೆ ನೀಡಲು ಸೂಕ್ತ ಕಾರಣವನ್ನು ಹೈಕೋರ್ಟ್ ನೀಡಿಲ್ಲ. ಹೀಗಾಗಿ, ತಡೆಯಾಜ್ಞೆ ತೆರವುಗೊಳಿಸುತ್ತಿದ್ದೇವೆ’ ಎಂದು ತಿಳಿಸಿತು. ಹರಿಯಾಣ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಇಂಥದೇ ಸ್ವರೂಪದ ಕಾಯ್ದೆಗಳನ್ನು ಆಂಧ್ರಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರದಲ್ಲಿಯೂ ತರಲಾಗಿದೆ’ ಎಂಬುದನ್ನು ಪೀಠದ ಗಮನಕ್ಕೆ ತಂದರು.