ಮುಂಬೈ ನಿವಾಸಿಗಳಾದ ಅಬು ಬಾಕರ್, ಸೈಯದ್ ಖುರೇಷಿ, ಮೊಹಮ್ಮದ್ ಶೋಯಿಬ್ ಖುರೇಷಿ ಮತ್ತು ಮೊಹಮ್ಮದ್ ಯೂಸುಫ್ ಇಸ್ಮಾಯಿಲ್ ಅವರನ್ನು ಮೇ 12 ರಂದು ಗುಜರಾತ್ನ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಬಂಧಿಸಿತ್ತು. ಬಳಿಕ ಬಂಧಿತರನ್ನು ಸರಣಿ ಬಾಂಬ್ ಸ್ಫೋಟ ಪ್ರಕರಣ ತನಿಖೆ ಸಂಬಂಧ ಸಿಬಿಐಗೆ ಹಸ್ತಾಂತರಿಸಲಾಗಿತ್ತು.