'ತ್ರಾಲ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶಕ್ಕೆ ಬರುವ ಮುನ್ನ ಇವರಿಬ್ಬರು ಶ್ರೀನಗರದಲ್ಲಿ ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ಸರಪಂಚ್ (ಸಮೀರ್ ಅಹ್ಮದ್) ಹತ್ಯೆಯೂ ಸೇರಿತ್ತು' ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.