‘ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಪ್ರಾಥಮಿಕ ಹಂತದ ಶಾಲೆಯು ಸರ್ಕಾರದ ಅಧೀನದಲ್ಲಿದೆ. ಆದರೆ ಹೈಯರ್ ಸೆಕೆಂಡರಿ ಶಾಲೆಯು ಸರ್ಕಾರದ ಅಧೀನದಲ್ಲಿ ಇಲ್ಲದ ಕಾರಣ ಶಾಲೆ ನಡೆಸಲು ಆರ್ಥಿಕ ಸಮಸ್ಯೆ ಎದುರಾಯಿತು ಈ ಕಾರಣಕ್ಕಾಗಿ ದೇಣಿಗೆ ಸಂಗ್ರಹಿಸಿದ್ದೇವೆ’ ಎಂದು ಸಂಘದ ಅಧ್ಯಕ್ಷ ರಣಜೀಬ್ ಶರ್ಮಾ ಹೇಳಿದ್ದಾರೆ.