ನ್ಯಾಯಾಧೀಶರ ಭ್ರಷ್ಟಾಚಾರ ಆರೋಪಗಳನ್ನು ಯಾವುದೇ ವ್ಯಕ್ತಿ ಸಾರ್ವಜನಿಕರ ಮುಂದಿಡಬಹುದೇ ಎಂಬ ಅಂಶವೂ ಸೇರಿದಂತೆ ಈ ಪ್ರಕರಣದಲ್ಲಿ ಹಲವರು ಅಂಶಗಳನ್ನು ಪರಿಶೀಲಿಸಬೇಕಾಗಿದೆ. ಹೀಗಾಗಿ ಈ ಪ್ರಕರಣವನ್ನು ಸೂಕ್ತ ನ್ಯಾಯಪೀಠದ ಮುಂದಿಡಬೇಕು ಎಂದು ಸುಪ್ರೀಂ ಕೋರ್ಟ್, ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬಡೆ ಅವರನ್ನು ಕೋರಿತು.