<p><strong>ವಿಶಾಖಪಟ್ಟಣಂ:</strong> ಇಲ್ಲಿನ ಯರಾಡ ಕರಾವಳಿ ಪ್ರದೇಶಲ್ಲಿ ನಾಪತ್ತೆಯಾಗಿದ್ದ ನಾಲ್ಕು ಜನರಲ್ಲಿ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನೊಬ್ಬ ವ್ಯಕ್ತಿಯ ಸುಳಿವು ಈವರೆಗೆ ಲಭ್ಯವಾಗಿಲ್ಲ. ಅವರನ್ನು ಪೆದ್ದ ಗಂಟ್ಯಾಡದ ಸಂತೋಷ್ ಎಂದು ಗುರುತಿಸಲಾಗಿದೆ.</p>.<p>ಪೊಲೀಸರು ಹಾಗೂ ಸಾಗರ ಮುಳುಗು ತಜ್ಞರು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ಮುಂದುವರಿದಿದೆ.<br /><br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣಂ:</strong> ಇಲ್ಲಿನ ಯರಾಡ ಕರಾವಳಿ ಪ್ರದೇಶಲ್ಲಿ ನಾಪತ್ತೆಯಾಗಿದ್ದ ನಾಲ್ಕು ಜನರಲ್ಲಿ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನೊಬ್ಬ ವ್ಯಕ್ತಿಯ ಸುಳಿವು ಈವರೆಗೆ ಲಭ್ಯವಾಗಿಲ್ಲ. ಅವರನ್ನು ಪೆದ್ದ ಗಂಟ್ಯಾಡದ ಸಂತೋಷ್ ಎಂದು ಗುರುತಿಸಲಾಗಿದೆ.</p>.<p>ಪೊಲೀಸರು ಹಾಗೂ ಸಾಗರ ಮುಳುಗು ತಜ್ಞರು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ಮುಂದುವರಿದಿದೆ.<br /><br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>