ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ: ಮೂವರು ಸಾವು

Last Updated 4 ಡಿಸೆಂಬರ್ 2021, 13:09 IST
ಅಕ್ಷರ ಗಾತ್ರ

ಸಹರಾನ್‌ಪುರ, ಉತ್ತರ ಪ್ರದೇಶ: ಜಿಲ್ಲೆಯ ಮೊಹಂಡ್‌ ಗ್ರಾಮದ ಬಳಿ ಶನಿವಾರ ಪ್ರಧಾನಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದುದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಹಾಘೂ ಇಬ್ಬರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ಜನರು ಡೆಹ್ರಾಡೂನ್‌ನಲ್ಲಿ ಆಯೋಜನೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಮದುವೆ ಸಿದ್ಧತೆಗಾಗಿ ವಸ್ತುಗಳ ಖರೀದಿಗೆ ಕುಟುಂಬವು ಸಹರಾನ್‌ಪುರಕ್ಕೆ ತೆರಳುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT