ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರು ಶ್ರೀನಗರಕ್ಕೆ ಬಂದು ಭಯೋತ್ಪಾದನಾ ಕೃತ್ಯವೆಸಗುತ್ತಿದ್ದರು. ಹೀಗಾಗಿ ಈ ಮೂವರ ಹತ್ಯೆಯು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆಯಾಗಿದೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ 3-4 ತಿಂಗಳಿಂದ ಉಗ್ರರು ಚಟುವಟಿಕೆಗಳು ಸಕ್ರಿಯವಾಗಿವೆ. ಅಲ್ಲದೆ, ಉಗ್ರರನ್ನು ಸದೆಬಡೆಯುವ ಯತ್ನಗಳು ಮುಂದುವರಿದಿದೆ ಎಂದು ಅವರು ತಿಳಿಸಿದರು.