<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ 3.9ರ ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ.</p>.<p>ಬೆಳಗ್ಗೆ 6.57 ಗಂಟೆಗೆ ಸಾಧಾರಣ ತೀವ್ರತೆಯ ಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶ್ರೀನಗರದಿಂದ 38 ಕಿ.ಮೀಟರ್ ದೂರದಲ್ಲಿರುವ ಬಂಡಿಪೋರಾ ಪ್ರದೇಶದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. </p>.<p>ಕಾಶ್ಮೀರವು ಭೂಕಂಪನ ಪೀಡಿತ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಹಿಂದೆಯೂ ಅಲ್ಲಿ ದೊಡ್ಡ ಮಟ್ಟದ ಕಂಪನಗಳು ಸಂಭವಿಸಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ 3.9ರ ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ.</p>.<p>ಬೆಳಗ್ಗೆ 6.57 ಗಂಟೆಗೆ ಸಾಧಾರಣ ತೀವ್ರತೆಯ ಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಶ್ರೀನಗರದಿಂದ 38 ಕಿ.ಮೀಟರ್ ದೂರದಲ್ಲಿರುವ ಬಂಡಿಪೋರಾ ಪ್ರದೇಶದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. </p>.<p>ಕಾಶ್ಮೀರವು ಭೂಕಂಪನ ಪೀಡಿತ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಹಿಂದೆಯೂ ಅಲ್ಲಿ ದೊಡ್ಡ ಮಟ್ಟದ ಕಂಪನಗಳು ಸಂಭವಿಸಿದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>