ಬೆಳಿಗ್ಗೆ 11ಕ್ಕೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆಯೇ ವಿಧಾನಸಭೆಯ ಬಾವಿಗಿಳಿದ ಬಿಜೆಪಿ ಶಾಸಕರು, ಜೆಎಂಎಂ ನೇತೃತ್ವದ ರಾಜ್ಯ ಸರ್ಕಾರವು ಮರಳು, ಕಲ್ಲಿದ್ದಲು ಲೂಟಿಯಲ್ಲಿ ತೊಡಗಿದೆ. ಆದ್ದರಿಂದಭ್ರಷ್ಟಾಚಾರದ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ರಾಜೀನಾಮೆ ನೀಡಬೇಕು ಎಂದೂ ಒತ್ತಾಯಿಸಿದರು.