<p><strong>ನವದೆಹಲಿ: </strong>ದೇಶದ ವಿಮಾನಯಾನ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದು, 2023–24ರ ವೇಳೆಗೆ ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 40 ಕೋಟಿಗೆ ಹೆಚ್ಚುವ ವಿಶ್ವಾಸ ಇದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಬುಧವಾರ ಹೇಳಿದ್ದಾರೆ.</p>.<p>ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ವಿಷಯ ತಿಳಿಸಿದ ಅವರು, ‘ಕಳೆದ ಏಳು ದಿನಗಳ ಅವಧಿಯಲ್ಲಿ ಪ್ರತಿದಿನ 3.82 ಲಕ್ಷ ಜನರು ವಿಮಾನಗಳ ಮೂಲಕ ಪ್ರಯಾಣಿಸಿದ್ದು, ಈ ಸಂಖ್ಯೆ ಬರುವ ದಿನಗಳಲ್ಲಿ ಹೆಚ್ಚಲಿದೆ’ ಎಂದರು.</p>.<p>‘2018–19ನೇ ಸಾಲಿನಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ 14.50 ಕೋಟಿ ಇತ್ತು. ಕೋವಿಡ್ ಪಿಡುಗಿನ ಕಾರಣದಿಂದಾಗಿ 2021ರಲ್ಲಿ ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 8.38 ಕೋಟಿಗೆ ಕುಸಿಯಿತು’ ಎಂದು ಅವರು ಸದನಕ್ಕೆ ವಿವರಿಸಿದರು.</p>.<p><a href="https://www.prajavani.net/india-news/people-frustrated-with-vip-culture-especially-in-temples-says-hc-922018.html" itemprop="url">ದೇಗುಲಗಳಲ್ಲಿನ ವಿಐಪಿ ಸಂಸ್ಕೃತಿಯಿಂದ ಜನ ಹತಾಶರಾಗಿದ್ದಾರೆ: ಮದ್ರಾಸ್ ಹೈಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದ ವಿಮಾನಯಾನ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದು, 2023–24ರ ವೇಳೆಗೆ ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 40 ಕೋಟಿಗೆ ಹೆಚ್ಚುವ ವಿಶ್ವಾಸ ಇದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಬುಧವಾರ ಹೇಳಿದ್ದಾರೆ.</p>.<p>ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ವಿಷಯ ತಿಳಿಸಿದ ಅವರು, ‘ಕಳೆದ ಏಳು ದಿನಗಳ ಅವಧಿಯಲ್ಲಿ ಪ್ರತಿದಿನ 3.82 ಲಕ್ಷ ಜನರು ವಿಮಾನಗಳ ಮೂಲಕ ಪ್ರಯಾಣಿಸಿದ್ದು, ಈ ಸಂಖ್ಯೆ ಬರುವ ದಿನಗಳಲ್ಲಿ ಹೆಚ್ಚಲಿದೆ’ ಎಂದರು.</p>.<p>‘2018–19ನೇ ಸಾಲಿನಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ 14.50 ಕೋಟಿ ಇತ್ತು. ಕೋವಿಡ್ ಪಿಡುಗಿನ ಕಾರಣದಿಂದಾಗಿ 2021ರಲ್ಲಿ ವಿಮಾನಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 8.38 ಕೋಟಿಗೆ ಕುಸಿಯಿತು’ ಎಂದು ಅವರು ಸದನಕ್ಕೆ ವಿವರಿಸಿದರು.</p>.<p><a href="https://www.prajavani.net/india-news/people-frustrated-with-vip-culture-especially-in-temples-says-hc-922018.html" itemprop="url">ದೇಗುಲಗಳಲ್ಲಿನ ವಿಐಪಿ ಸಂಸ್ಕೃತಿಯಿಂದ ಜನ ಹತಾಶರಾಗಿದ್ದಾರೆ: ಮದ್ರಾಸ್ ಹೈಕೋರ್ಟ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>