<p class="bodytext"><strong>ನವದೆಹಲಿ:</strong> ಉತ್ತರ ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿರುವ ಪೊಲೀಸರು ಅವರ ಬಳಿಯಿದ್ದ 4,500 ಜೀವಂತ ಕಾಟ್ರೇಜ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p class="bodytext">ಬಂಧಿತರನ್ನು ರಮೇಶ್ ಕುಮಾರ್, ದಿಪಾಂಶು, ಇಕ್ರಂ, ಅಕ್ರಂ, ಮನೋಜ್ ಕುಮಾರ್ ಮತ್ತು ಅಮಿತ್ ರಾವ್ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ (ವಿಶೇಷ ಘಟಕ) ಸಂಜೀವ್ ಕುಮಾರ್ ಯಾದವ್ ಗುರುವಾರ ತಿಳಿಸಿದ್ದಾರೆ.</p>.<p class="bodytext">ಆರೋಪಿಗಳಲ್ಲಿ ಮೊದಲ ವ್ಯಕ್ತಿಯ ಬಂಧನ ನಗರದ ಬುರಾರಿ ಪ್ರದೇಶದಲ್ಲಿ ಇದೇ 14ರಂದು ನಡೆದಿತ್ತು. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ಉತ್ತರ ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿರುವ ಪೊಲೀಸರು ಅವರ ಬಳಿಯಿದ್ದ 4,500 ಜೀವಂತ ಕಾಟ್ರೇಜ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p class="bodytext">ಬಂಧಿತರನ್ನು ರಮೇಶ್ ಕುಮಾರ್, ದಿಪಾಂಶು, ಇಕ್ರಂ, ಅಕ್ರಂ, ಮನೋಜ್ ಕುಮಾರ್ ಮತ್ತು ಅಮಿತ್ ರಾವ್ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ (ವಿಶೇಷ ಘಟಕ) ಸಂಜೀವ್ ಕುಮಾರ್ ಯಾದವ್ ಗುರುವಾರ ತಿಳಿಸಿದ್ದಾರೆ.</p>.<p class="bodytext">ಆರೋಪಿಗಳಲ್ಲಿ ಮೊದಲ ವ್ಯಕ್ತಿಯ ಬಂಧನ ನಗರದ ಬುರಾರಿ ಪ್ರದೇಶದಲ್ಲಿ ಇದೇ 14ರಂದು ನಡೆದಿತ್ತು. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>