ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ: ಆಳವಾದ ಬಾವಿ ತೋಡುತ್ತಿದ್ದ ವೇಳೆ ಉಸಿರುಗಟ್ಟಿ ಐವರ ಸಾವು

Last Updated 30 ಮಾರ್ಚ್ 2021, 6:06 IST
ಅಕ್ಷರ ಗಾತ್ರ

ಶಿಲ್ಲಾಂಗ್‌: ಮೇಘಾಲಯದ ವೆಸ್ಟ್‌ಜೈಂತಿಯಾ ಹಿಲ್ಸ್ ಜಿಲ್ಲೆಯ ಮಿಹ್‌ಮಿಂತ್‌ಡು ಹಳ್ಳಿಯಲ್ಲಿ ಆಳವಾದ ಬಾವಿ ತೋಡುತ್ತಿದ್ದ ವೇಳೆ ಉಸಿರುಗಟ್ಟಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಜೊವೈ ಪಟ್ಟಣದ ಹೊರವಲಯದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡ ಇಬ್ಬರನ್ನು ರಕ್ಷಿಸಲಾಗಿದೆ.

‘35 ಮೀಟರ್ ಆಳದ ಬಾವಿ ತೋಡಿ ಅದನ್ನು ಸಜ್ಜುಗೊಳಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನೀರು ಸೆಳೆಯಲು ಬಳಸಿದ ಪಂಪ್‌ನಿಂದ ಬಿಡುಗಡೆಯಾದ ಹೊಗೆಯಿಂದ ಉಸಿರುಗಟ್ಟಿ ಈ ಕಾರ್ಮಿಕರು ಪ್ರಜ್ಞೆ ಕಳೆದುಕೊಂಡಿರುವ ಸಾಧ್ಯತೆ ಇದೆ’ ಎಂದು ಅಗ್ನಿಶಾಮಕ ವಿಭಾಗದ ಅಧೀಕ್ಷಕ ಎ.ಗೋಯೆಂಕಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT