ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಪತಿ: ನೀರಿನ ಸಂಗ್ರಹಾಗಾರದಲ್ಲಿ ಬಿರುಕು

Last Updated 21 ನವೆಂಬರ್ 2021, 20:36 IST
ಅಕ್ಷರ ಗಾತ್ರ

ತಿರುಪತಿ: ರಾಮಚಂದ್ರ ಮಂಡಲ್‌ನಲ್ಲಿರುವ 500 ವರ್ಷಗಳಷ್ಟು ಹಳೆಯದಾದ ರಾಯಲಚೆರುವು ಹೆಸರಿನ ಬೃಹತ್‌ ನೀರಿನ ಸಂಗ್ರಹಾಗಾರದ ಬದುವಿನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ 16 ಗ್ರಾಮಗಳ ಜನರಿಗೆ ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಚಿತ್ತೂರು ಜಿಲ್ಲಾಡಳಿತ ಭಾನುವಾರ ಸಂಜೆ ಸೂಚನೆ ನೀಡಿದೆ.

ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದ ಸಂಗ್ರಹಾಗಾರ ಭರ್ತಿಯಾಗಿದೆ. ಇದರಿಂದ ಕಾಣಿಸಿಕೊಂಡಿರುವ ಬಿರುಕುಗಳನ್ನು ಜಿಲ್ಲಾಡಳಿತ ಮುಚ್ಚುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT