'50ನೇ ವಿಜಯ ದಿವಸದಲ್ಲಿ ನಾನು ಮುಕ್ತಿಜೋದ್ಧರು, ವೀರಾಂಗಣರು ಮತ್ತು ಭಾರತೀಯ ಸಶಸ್ತ್ರ ಪಡೆಗಳ ಧೀರ ಯೋಧರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸುತ್ತೇನೆ. ನಾವೆಲ್ಲರೂ ಒಗ್ಗಟ್ಟಾಗಿ ದಬ್ಬಾಳಿಕೆ ಶಕ್ತಿಯನ್ನು ಸೋಲಿಸಿದ್ದೇವೆ. ಢಾಕಾದಲ್ಲಿ ರಾಷ್ಟ್ರಪತಿ ಅವರ ಉಪಸ್ಥಿತಿಯು ಪ್ರತಿಯೊಬ್ಬ ಭಾರತೀಯನಿಗೂ ವಿಶೇಷ ಮಹತ್ವದ್ದಾಗಿದೆ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.