ತನಿಖೆ ಆರಂಭಿಸಲಾಗಿದ್ದು, ಆ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಚುನಾವಣೆಗೆ ಮುಂಚೆಯೇ ಈ ಪ್ರದೇಶದಲ್ಲಿ ಸ್ಫೋಟ ಸಂಭವಿಸಿರುವುದರಿಂದ ಉದ್ವಿಗ್ನತೆ ಉಂಟಾಗಿದ್ದು, ಘಟನೆಯ ನಂತರ, ಚುನಾವಣಾ ಆಯೋಗವು ಪೂರ್ಬಾ ಬರ್ಧಮಾನ್ ಜಿಲ್ಲಾಧಿಕಾರಿಗಳಿಂದ ವರದಿ ಕೋರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.