‘ಇತ್ತೀಚಿಗೆ ಇಂಥ ಸರಣಿ ಭಾಷಣಗಳು ಗಮನಸೆಳೆದಿದ್ದು, ಇಂಥ ಘಟನೆಗಳನ್ನು ತಡೆಯಲು ತುರ್ತಾಗಿ ನ್ಯಾಯಾಂಗದ ಹಸ್ತಕ್ಷೇಪದ ಅಗತ್ಯವಿದೆ. ಹಾಗಾಗಿ, ಸಿಜೆಐ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಪತ್ರಕ್ಕೆ ಸಹಿ ಹಾಕಿರುವ ಹಿರಿಯ ವಕೀಲರಾದ ಸಲ್ಮಾನ್ ಖುರ್ಷಿದ್, ದುಷ್ಯಂತ್ ದವೆ ಮತ್ತು ಮೀನಾಕ್ಷಿ ಅರೋರಾ ಅವರು ಕೋರಿದ್ದಾರೆ.