ಗುರುವಾರ (ನವೆಂಬರ್ 10) ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕರಾದ ಸುಪ್ರಿಯಾ ಸುಳೆ ಮತ್ತು ಜೀತೇಂದ್ರ ಅವಾದ್ ಅವರೂ ಯಾತ್ರೆಯಲ್ಲಿ ಭಾಗವಹಿಸಿದ್ದರು.ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಭಾಗವಹಿಸಿರಲಿಲ್ಲ. ಉದ್ಧವ್ ಠಾಕ್ರೆ ಅವರಿಗೂ ಆಹ್ವಾನ ನೀಡಲಾಗಿದೆ.