ಇಬ್ಬರು ಮುಖ್ಯಮಂತ್ರಿಗಳು (ಅರವಿಂದ ಕೇಜ್ರಿವಾಲ್ ಹಾಗೂ ಭಗವಂತ ಮಾನ್) ಅಕ್ಟೋಬರ್ 1ರಂದು ರಾಜ್ಕೋಟ್ಗೆ ಬಂದಿದ್ದರು. ಸಾಕಷ್ಟು ಹಣ ಹರಿಯುತ್ತಿರುವುದನ್ನು ನೋಡಿ ನಾನು ಇದು ಎಲ್ಲಿಂದ ಬರುತ್ತಿದೆ ಎಂದು ಪ್ರಶ್ನಿಸಿದ್ದೆ. ಅವರು ಗಾಳಿಯ ಮೂಲಕ ಬರುತ್ತಿದೆ ಎಂದು ಸನ್ನೆ ಮಾಡಿದರು. ಅವರೆಲ್ಲರೂ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ವಾಗ್ದಾಳಿಮಾಡಿದರು.