ನಗರದಲ್ಲಿಮಾಧ್ಯಮದವರೊಂದಿಗೆ ಮಾತನಾಡಿದ ಅವರು,ʼಸಿಖ್ ಸಮುದಾಯದ ವ್ಯಕ್ತಿಯು ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ.ಇದು ಸಿಖ್ ಸಮುದಾಯದ ಹಕ್ಕು. ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ನಂತರ ಚರ್ಚಿಸಲಾಗುವುದು. ಆದರೆ, ಅದು ಯಾರೇ ಆದರೂ ಸಿಖ್ ಸಮುದಾಯದವರೇ ಆಗಿರುತ್ತಾರೆʼ ಎಂದುಹೇಳಿದ್ದಾರೆ.