ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು ಮತದಾರರು ಎಸ್ಎಂಎಸ್, ವಾಟ್ಸ್ಆ್ಯಪ್, ವಾಯ್ಸ್ ಮೇಲ್, ಇ ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸಬೇಕು.ಗುಜರಾತ್ನಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ರಾಜ್ಯದಲ್ಲಿ ಎಎಪಿ ಸರ್ಕಾರ ರಚಿಸಲಿದೆ ಎಂದು ಜನರು ನಂಬಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.