‘ಪಕ್ಷ ಬದಲಿಸಿದ ಈ ಶಾಸಕರು ಜನರ ಕೆಲಸವನ್ನು ಪೂರ್ಣಗೊಳಿಸಲು ತಾವು ಬಿಜೆಪಿಗೆ ಸೇರುತ್ತಿದ್ದೇವೆ ಎಂದು ಹೇಳಿಕೊಂಡರು. ಆದರೆ, ಅವರು ಹೇಳಿಕೊಂಡಂತೆ ಜನರ ಕೆಲಸವನ್ನು ಮಾಡಿದ್ದಾರೆಯೇ? ಹಣದ ಆಮಿಷದಿಂದ ಪಕ್ಷ ಬದಲಾಯಿಸಿದ್ದಾರೆ ಎಂದು ಜನ ಹೇಳುತ್ತಿದ್ದಾರೆ. ನಮ್ಮ ನಾಯಕರು ನಮಗೆ ದ್ರೋಹ ಮಾಡಿದ್ದಾರೆಂದು ಜನರು ಭಾವಿಸಿದ್ದಾರೆ. ’ ಎಂದು ಅವರು ಹೇಳಿದರು.