ಬೆಳಗಾವಿಯ ಮೋಟಾರು ಅಪಘಾತಗಳ ಪರಿಹಾರ ನ್ಯಾಯಮಂಡಳಿ ನೀಡಿದ್ದ ಪರಿಹಾರವನ್ನು ₹3,13,800ನಿಂದ ₹ 9,26,800ಕ್ಕೆ ಹೆಚ್ಚಿಸಿ 2018ರ ಏಪ್ರಿಲ್ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿದ್ರಾಮ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಆಲಿಸಿದಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಪರಿಹಾರ ಮೊತ್ತ ಹೆಚ್ಚಿಸುವಂತೆಯೂ ಮೇಲ್ಮನವಿಯಲ್ಲಿ ಅರ್ಜಿದಾರರು ಕೋರಿದ್ದರು.