ಮಾದಕವಸ್ತು ಪ್ರಕರಣದ ತನಿಖೆ ವೇಳೆಸರಿತ್ ಪಿ.ಎಸ್., ಸ್ವಪ್ನ ಸುರೇಶ್ ಸೇರಿದಂತೆ ಮೂವರು ಆರೋಪಿಗಳಿಗೆ ಚಿನ್ನ ಕಳ್ಳ ಸಾಗಣೆ ಮಾಡಲು ಬೆಂಗಳೂರಿನ ಡ್ರಗ್ಸ್ ಜಾಲದ ಆರೋಪಿಗಳು ಸಹಾಯ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.ಮಾದಕ ವಸ್ತು ಪ್ರಕರಣದ ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಬೆಂಗಳೂರಿನ ಮಾದಕವಸ್ತು ನಿಯಂತ್ರಣ ಬ್ಯುರೋಗೆಇಡಿ ಮನವಿ ಮಾಡಿದೆ.