ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮುಖಂಡ ಎಹಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತೀಸ್ತಾ ಸೆತಲ್ವಾಡ್ ಸಹ ಈ ಪ್ರಕರಣದಲ್ಲಿ ಸಹ ಅರ್ಜಿದಾರರಾಗಿದ್ದರು. 2002ರ ಗಲಭೆ ಸಂತ್ರಸ್ತರಿಗಾಗಿ ತೀಸ್ತಾ ಅವರ ಎನ್ಜಿಒ ಕೆಲಸ ಮಾಡುತ್ತಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.