ಆದಾಗ್ಯೂ, ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಡೆಲಿವರಿ ಬಾಯ್ನ ಕುಟುಂಬಸ್ಥರು ಮತ್ತು ಸ್ನೇಹಿತರು ಆರೋಪಿಗೆ ಸಹಾಯ ಮಾಡಲು ವಕೀಲರು ಅಲ್ಲಿಗೆ ಬಂದಿದ್ದಾರೆ ಎಂದು ಭಾವಿಸಿದ್ದಾರೆ. ಈ ವೇಳೆ ಕೋಪಗೊಂಡ ಅವರು ಕಪೂರ್ ಅವರನ್ನು ಥಳಿಸಿದ್ದಾರೆ ಮತ್ತು ಐದು ಲಕ್ಷ ರೂಪಾಯಿ ಇದ್ದ ಅವರ ಬ್ಯಾಗ್ ಅನ್ನು ಕಿತ್ತುಕೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.