ಮಹಾ ವಿಕಾಸ್ ಅಘಾಡಿ ಸರ್ಕಾರವುಕೋವಿಡ್-19 ಪರಿಸ್ಥಿತಿಯನ್ನೂಸಮರ್ಥವಾಗಿ ನಿಬಾಯಿಸಿಲ್ಲ ಎಂದು ಟೀಕಿಸಿರುವ ಕೇಂದ್ರ ಸಚಿವ, ಹದಗೆಡುತ್ತಿರುವ ಕೋವಿಡ್-19 ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರತಿದಿನ ಏರುತ್ತಿರುವ ಸೋಂಕು ಪ್ರಕರಣಗಳ ಸಂಖ್ಯೆಯ ಪಟ್ಟಿಯಲ್ಲಿಮಹಾರಾಷ್ಟ್ರವು ಪ್ರಥಮ ಸ್ಥಾನದಲ್ಲಿದೆʼ ಎಂದು ಕಿಡಿಕಾರಿದ್ದಾರೆ.