‘ರಾಮ ಜನ್ಮಭೂಮಿ ಮತ್ತು ಕಾಶಿಯ ಮರುಸ್ಥಾಪನೆಯ ನಂತರ, ಸ್ವಾಭಾವಿಕವಾಗಿ ಮಥುರಾವನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗುತ್ತದೆ,’ ಎಂದು ಸಂಸದೆ ಭಾನುವಾರ ಇಂದೋರ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದೋರ್ಗೆ ಆಗಮಿಸಿದ್ದ ಸಂಸದೆ ಹೇಮಾ ಮಾಲಿನಿ ಕಾಶಿಗೆ ತೆರಳುತ್ತಿರುವುದಾಗಿಯೂ ಹೇಳಿದರು.