ಬಿಜೆಪಿ ಪಕ್ಷಾಂತರಗೊಳ್ಳುವ ಉದ್ದೇಶದಿಂದದೆಹಲಿಗೆ ಭೇಟಿ ನೀಡಿರುವ ವದಂತಿಯನ್ನು ತಳ್ಳಿಹಾಕಿರುವ ಸೆಲ್ವಂ, ‘ಕ್ಷೇತ್ರದ ಯೋಜನೆಗಳ ಕುರಿತು ಚರ್ಚಿಸುವ ಸಲುವಾಗಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಇದೇ ವೇಳೆ ಜೆ.ಪಿ ನಡ್ಡಾ ಅವರನ್ನು ಭೇಟಿ ಆಗುವ ಅವಕಾಶ ದೊರೆಯಿತು ಎಂದು ಪ್ರತಿಕ್ರಿಯಿಸಿದ್ದಾರೆ.