ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್, ‘ಅಲ್ಪಸಂಖ್ಯಾತ ಸಮುದಾಯದ ಪ್ರಮುಖರನ್ನು ಭೇಟಿ ಮಾಡುತ್ತಿರುವ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಬಡತನ, ಅಸಮಾನತೆ, ನಿರುದ್ಯೋಗದ ಬಗ್ಗೆ ಧ್ವನಿ ಎತ್ತುತ್ತಿರುವ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಮೇಲೆಭಾರತ್ ಜೋಡೊ ಯಾತ್ರೆ ಬೀರಿರುವ ಪರಿಣಾಮ ಎದ್ದು ಕಾಣಿಸಲಾರಂಭಿಸಿದೆ’ ಎಂದು ಟ್ವಿಟರ್ನಲ್ಲಿ ಕುಟುಕಿದ್ದಾರೆ.