ನವದೆಹಲಿ: ಕೆಮ್ಮಿನ ಸಿರಪ್ ಸೇವಿಸಿ ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದಭಾರತೀಯ ಕಂಪನಿ ಮೈಡೇನ್ ಫಾರ್ಮಾಸ್ಯುಟಿಕಲ್ಸ್ ಘಟಕದಲ್ಲಿ ಔಷಧ ತಯಾರಿಕೆಯನ್ನು ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರವು ಆದೇಶಿಸಿದ್ದು, ತಪಾಸಣೆ ವೇಳೆ ಕಂಡುಬಂದ ವಿರೋಧಾಭಾಸಗಳ ಕುರಿತು ವಾರದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ.