ಇದರ ಬೆನ್ನಲ್ಲೇ, ಪನ್ನೀರ್ ಸೆಲ್ವಂ ಅವರನ್ನು ಉಚ್ಚಾಟಿಸಲಾಗಿದೆ. ದಿವಂಗತ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತರಾಗಿದ್ದ ಒ ಪನ್ನೀರ್ ಸೆಲ್ವ ಅವರು, ಜಯಲಲಿತಾ ಜೈಲಿಗೆ ಹೋದಾಗ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಿದ್ದರು. 2001 -2002, 2014-2015 ಮತ್ತು 2016-2017 ಅವಧಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರು.