ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

AIADMK ಏಕ ನಾಯಕತ್ವ: ಚುನಾವಣಾ ಆಯೋಗಕ್ಕೆ ಪತ್ರ

Last Updated 27 ಜೂನ್ 2022, 18:48 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಎಐಎಡಿಎಂಕೆ ನಾಯಕ ಓ.ಪನ್ನೀರಸೆಲ್ವಂ (ಒಪಿಎಸ್) ಅವರು ಪಕ್ಷದ ಖಜಾಂಚಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದನ್ನುಮುಂಬರುವ ಸರ್ವ ಸದಸ್ಯರ ಸಭೆ ನಿರ್ಧರಿಸುತ್ತದೆ ಎಂದು ಪ್ರತಿಸ್ಪರ್ಧಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಬಣ ಸೋಮವಾರ ಹೇಳಿದೆ.

ಏಕ ನಾಯಕತ್ವದ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗಿರುವ ಪನ್ನೀರಸೆಲ್ವಂ, ’2021 ರ ಡಿಸೆಂಬರ್ 1 ರಂದು ಪಕ್ಷದ ಬೈಲಾಗಳಿಗೆ ತಿದ್ದುಪಡಿ ಮಾಡಲಾಗಿದೆ. ಸಂಯೋಜಕ ಮತ್ತು ಜಂಟಿ ಸಂಯೋಜಕ, ಪಕ್ಷದ ಉನ್ನತ ನಾಯಕತ್ವವನ್ನು ಪ್ರಾಥಮಿಕ ಸದಸ್ಯರು ಮಾತ್ರ ಚುನಾಯಿಸಬಹುದೆಂದು ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT