<p><strong>ಚೆನ್ನೈ (ಪಿಟಿಐ): </strong>ಎಐಎಡಿಎಂಕೆ ನಾಯಕ ಓ.ಪನ್ನೀರಸೆಲ್ವಂ (ಒಪಿಎಸ್) ಅವರು ಪಕ್ಷದ ಖಜಾಂಚಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದನ್ನುಮುಂಬರುವ ಸರ್ವ ಸದಸ್ಯರ ಸಭೆ ನಿರ್ಧರಿಸುತ್ತದೆ ಎಂದು ಪ್ರತಿಸ್ಪರ್ಧಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಬಣ ಸೋಮವಾರ ಹೇಳಿದೆ.</p>.<p>ಏಕ ನಾಯಕತ್ವದ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗಿರುವ ಪನ್ನೀರಸೆಲ್ವಂ, ’2021 ರ ಡಿಸೆಂಬರ್ 1 ರಂದು ಪಕ್ಷದ ಬೈಲಾಗಳಿಗೆ ತಿದ್ದುಪಡಿ ಮಾಡಲಾಗಿದೆ. ಸಂಯೋಜಕ ಮತ್ತು ಜಂಟಿ ಸಂಯೋಜಕ, ಪಕ್ಷದ ಉನ್ನತ ನಾಯಕತ್ವವನ್ನು ಪ್ರಾಥಮಿಕ ಸದಸ್ಯರು ಮಾತ್ರ ಚುನಾಯಿಸಬಹುದೆಂದು ಸ್ಪಷ್ಟಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ಎಐಎಡಿಎಂಕೆ ನಾಯಕ ಓ.ಪನ್ನೀರಸೆಲ್ವಂ (ಒಪಿಎಸ್) ಅವರು ಪಕ್ಷದ ಖಜಾಂಚಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದನ್ನುಮುಂಬರುವ ಸರ್ವ ಸದಸ್ಯರ ಸಭೆ ನಿರ್ಧರಿಸುತ್ತದೆ ಎಂದು ಪ್ರತಿಸ್ಪರ್ಧಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಬಣ ಸೋಮವಾರ ಹೇಳಿದೆ.</p>.<p>ಏಕ ನಾಯಕತ್ವದ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗಿರುವ ಪನ್ನೀರಸೆಲ್ವಂ, ’2021 ರ ಡಿಸೆಂಬರ್ 1 ರಂದು ಪಕ್ಷದ ಬೈಲಾಗಳಿಗೆ ತಿದ್ದುಪಡಿ ಮಾಡಲಾಗಿದೆ. ಸಂಯೋಜಕ ಮತ್ತು ಜಂಟಿ ಸಂಯೋಜಕ, ಪಕ್ಷದ ಉನ್ನತ ನಾಯಕತ್ವವನ್ನು ಪ್ರಾಥಮಿಕ ಸದಸ್ಯರು ಮಾತ್ರ ಚುನಾಯಿಸಬಹುದೆಂದು ಸ್ಪಷ್ಟಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>