ನವದೆಹಲಿ: ಇತ್ತೀಚೆಗೆ ನಡೆದ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯಲ್ಲಿತಮ್ಮನ್ನು ಪಕ್ಷದಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಒ. ಪನ್ನೀರಸೆಲ್ವಂ (ಒಪಿಎಸ್) ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ ಮೂರು ವಾರಗಳ ಒಳಗೆ ತೀರ್ಪು ನೀಡುವಂತೆ ಮದ್ರಾಸ್ ಹೈಕೋರ್ಟ್ಗೆ, ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ.