<p><strong>ನವದೆಹಲಿ:</strong> ಸಂಸದ ಕುಲದೀಪ್ ರೈ ಶರ್ಮಾ ಹಾಗೂ ಶಾಸಕ ರಾಮಿಂದರ್ ಸಿಂಗ್ ಆವ್ಲಾ ಅವರನ್ನು ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಕಾಂಗ್ರೆಸ್ ಪಕ್ಷವು ಸೋಮವಾರ ನೇಮಕ ಮಾಡಿದೆ.</p>.<p>ಶರ್ಮಾ ಅವರು ಅಂಡಮಾನ್ ನಿಕೋಬಾರ್ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಆವ್ಲಾ ಅವರು ಪಂಜಾಬ್ನ ಜಲಾಲಾಬಾದ್ ವಿಧಾನಸಭೆ ಕ್ಷೇತ್ರದ ಶಾಸಕ.</p>.<p>ಈ ಇಬ್ಬರನ್ನೂ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಕಾರ್ಯ ನಿರ್ವಹಿಸಲು ಸೂಚಿಸಿ ನೇಮಕ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸದ ಕುಲದೀಪ್ ರೈ ಶರ್ಮಾ ಹಾಗೂ ಶಾಸಕ ರಾಮಿಂದರ್ ಸಿಂಗ್ ಆವ್ಲಾ ಅವರನ್ನು ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಕಾಂಗ್ರೆಸ್ ಪಕ್ಷವು ಸೋಮವಾರ ನೇಮಕ ಮಾಡಿದೆ.</p>.<p>ಶರ್ಮಾ ಅವರು ಅಂಡಮಾನ್ ನಿಕೋಬಾರ್ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಆವ್ಲಾ ಅವರು ಪಂಜಾಬ್ನ ಜಲಾಲಾಬಾದ್ ವಿಧಾನಸಭೆ ಕ್ಷೇತ್ರದ ಶಾಸಕ.</p>.<p>ಈ ಇಬ್ಬರನ್ನೂ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರೊಂದಿಗೆ ಕಾರ್ಯ ನಿರ್ವಹಿಸಲು ಸೂಚಿಸಿ ನೇಮಕ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>