ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸುಶಾಂತ್ ಸಾವು ಆತ್ಮಹತ್ಯೆಯಲ್ಲ ಕೊಲೆ' ಎಂದಿದ್ದ ವೈದ್ಯರು: ವಕೀಲ ವಿಕಾಸ್ ಸಿಂಗ್

ಸುಶಾಂತ್ ಕುಟುಂಬದ ವಕೀಲ ವಿಕಾಸ್‌ ಸಿಂಗ್‌
Last Updated 25 ಸೆಪ್ಟೆಂಬರ್ 2020, 18:19 IST
ಅಕ್ಷರ ಗಾತ್ರ

ನವದೆಹಲಿ: ‘ಬಾಲಿವುಡ್ ನಟ‌ ಸುಶಾಂತ್ ಸಿಂಗ್ ರಜಪೂತ್‌ ಅವರದ್ದು ಆತ್ಮಹತ್ಯೆಯಲ್ಲ, ಅವರನ್ನು ಕುತ್ತಿಗೆ ಹಿಸುಕಿ ಸಾಯಿಸಲಾಗಿದೆ ಎಂದುನಾನು ಕಳುಹಿಸಿದ ಸುಶಾಂತ್‌ ಫೋಟೊಗಳನ್ನು ನೋಡಿದ ಏಮ್ಸ್‌ ಆಸ್ಪತ್ರೆಯ ವೈದ್ಯರೊಬ್ಬರು ಬಹಳ ಹಿಂದೆಯೇ ಹೇಳಿದ್ದರು’ ಎಂದು ಸುಶಾಂತ್‌ ಸಿಂಗ್‌ ಕುಟುಂಬದ ವಕೀಲ ವಿಕಾಸ್ ಸಿಂಗ್ ನೆನಪಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಸುಶಾಂತ್‌ ಸಿಂಗ್ ರಜಪೂತ್ ಅವರ ಸಾವನ್ನು ಆತ್ಮಹತ್ಯೆ ಎಂದು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿ, ಅದನ್ನು ಕೊಲೆ ಎಂಬ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ನಾನು ಹತಾಶಗೊಂಡಿದ್ದೇನೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT