ಗಾಲಿ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ. ರಕ್ಷಣಾ ತಂಡಗಳು, ವೈದ್ಯರು, ಸಿಐಎಸ್ಎಫ್ ಸಿಬ್ಬಂದಿ ಸೇರಿದಂತೆ ಭಾರಿ ಮುನ್ನೆಚ್ಚರಿಕೆಯ ಸಿದ್ಧತೆಯೊಂದಿಗೆ ಏರ್ ಆಂಬುಲೆನ್ಸ್ ಅನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.