ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ವಿಮಾನ ಸೇವೆ ಪುನರಾರಂಭ

Last Updated 7 ಜನವರಿ 2021, 6:47 IST
ಅಕ್ಷರ ಗಾತ್ರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಹಿಮಪಾತದ ಪರಿಣಾಮ ನಾಲ್ಕು ದಿನಗಳಿಂದ ಸ್ಥಗಿತವಾಗಿದ್ದ ವಿಮಾನ ಸೇವೆಯು ಗುರುವಾರ ಪುನರಾರಂಭವಾಗಿದೆ. ಶ್ರೀನಗರ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ಮೊದಲ ವಿಮಾನ ಆಗಮಿಸಿತು.

ಹಿಮಪಾತದಿಂದಾಗಿ ಶ್ರೀನಗರ ವಿಮಾನ ನಿಲ್ದಾನ ಮತ್ತು ದೇಶದ ಇತರೆ ವಿಮಾನ ನಿಲ್ದಾಣಗಳ ನಡುವೆ ಭಾನುವಾರದಿಂದ ಸಂಪರ್ಕ ಕಡಿದುಹೋಗಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT