‘ಕೆಲವರು ಧರ್ಮದ ಹೆಸರಿನಲ್ಲಿ ಹಗೆತನ ಬಿತ್ತುತ್ತಿದ್ದು, ಅದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತಿದೆ. ಇದಕ್ಕೆ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. ಇದರ ತಡೆಗೆ ನಾವೆಲ್ಲ ಜತೆಯಾಗಿ ಕೆಲಸ ಮಾಡಬೇಕಿದೆ. ಎಲ್ಲ ಧರ್ಮಗಳ ಸಂಸ್ಥೆಗಳಲ್ಲಿಯೂ ತಾವು ಭಾರತದ ಭಾಗವೆಂಬ ಭಾವನೆ ಬರುವಂತೆ ಮಾಡಬೇಕಿದೆ. ನಾವು ಜತೆಯಾಗಿ ಸಾಗಬೇಕಿದೆ’ ಎಂದು ಅವರು ಹೇಳಿದ್ದಾರೆ.