‘2017ರ ಮೊದಲು ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ಹದಗೆಟ್ಟ ಸ್ಥಿತಿಯನ್ನು ಕಂಡು ನನ್ನ ರಕ್ತ ಕುದಿಯುತ್ತಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ಹೆಣ್ಣು ಮಕ್ಕಳು ಹೊರಬರಲು ಆಗುತ್ತಿರಲಿಲ್ಲ. ಪ್ರತಿ ಜಿಲ್ಲೆಯಲ್ಲೂ ಇಬ್ಬರು–ಮೂವರು ‘ಬಾಹುಬಲಿ’ಗಳಿದ್ದರು. ಆದರೆ ಇಂದು ದುರ್ಬೀನು ಹಾಕಿ ಹುಡುಕಿದರೂ ಯಾರೂ ಕಾಣುತ್ತಿಲ್ಲ’ ಎಂದು ಶಾ ಹೇಳಿದ್ದರು.